ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.