ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • inspirational

    ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

    ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…