ತಾಜಾ ಸುದ್ದಿ

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    0

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    0

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಸ್ಪೂರ್ತಿ

    ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಕ್ಕೆ, ಇಂದು 40 -45 ಲಕ್ಷ ಅಧಾಯ.!ಹೇಗಂತೀರಾ?ಇದು ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ಸುದ್ದಿ

    ‘ಮೈ ಲವ್ ಲೆಟರ್ ಟು ಶ್ರೀದೇವಿ ಫ್ಯಾನ್ಸ್‌’ಈ ಲೆಟರ್’ನಲ್ಲಿ ಏನಿದೆ ಗೊತ್ತಾ..?ವರ್ಮಾ ಬಿಚ್ಚಿಟ್ಟ ಶ್ರೀದೇವಿ ನಿಜ ಜೀವನದ ರಹಸ್ಯ ಏನು.?ತಿಳಿಯಲು ಈ ಲೇಖನ ಓದಿ…

    ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್‌ ಟು ಶ್ರೀದೇವೀಸ್ ಫ್ಯಾನ್ಸ್‌’ ಎಂಬ ಹೆಸರಿನಲ್ಲಿ,ತಮ್ಮ ಫೇಸ್‌ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಸುದ್ದಿ

    ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.

    ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ  ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.  ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…