ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    11360

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಾಸ್ಕ್ ಹಾಕಿಕೊಂಡು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ವ್ಯಕ್ತಿ ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಸಿನಿಮಾ

    ದೊಡ್ಮನೆ ಅಮ್ಮ “ಪಾರ್ವತಮ್ಮ ರಾಜ್ ಕುಮಾರ್” ವಿಧಿವಶ

    ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.