ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…