ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಮೋದಿ ಸರ್ಕಾರದ ಮತ್ತೊಂದು ಯೋಜನೆ …!ತಿಳಿಯಲು ಈ ಲೇಖನ ಓದಿ..

    ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

  • ಗ್ಯಾಜೆಟ್

    ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

    ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…

  • ಉಪಯುಕ್ತ ಮಾಹಿತಿ

    ಅಡುಗೆ ಮನೆಯಲ್ಲಿರುವ ಈ ಕರಿಮೆಣಸಿನ ಬಗ್ಗೆ ನಿಮ್ಗೆ ಗೊತ್ತಿಲ್ಲದ ಪ್ರಯೋಜನಗಳು..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ..

    ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…