ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • ಸುದ್ದಿ

    ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

    ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…

  • ಸುದ್ದಿ

    ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

    ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.