ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…

  • Uncategorized, ರಾಜಕೀಯ

    ತಾಜ್‌ ಮಹಲ್‌ ನಿರ್ಮಿಸಿದವರು ದ್ರೋಹಿಗಳು ಎಂದು ಹೇಳಿದ ಶಾಸಕ..!ತಿಳಿಯಲು ಈ ಲೇಖನ ಓದಿ..

    ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…