ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • ! Без рубрики

    Официальный сайт 1Up X248596

    0

      🔍 Обзор: 1 up x официальный сайт Если вы ищете надежную платформу для ставок или азартных игр, то 1 up x официальный сайт — это тот ресурс, на который стоит обратить внимание. В этой статье я расскажу о ключевых особенностях сайта, его преимуществах и ответах на часто задаваемые вопросы.

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರುಚಿಕರವಾದ ಹಯಗ್ರೀವ ಮಾಡುವ ವಿಧಾನ ಹೇಗೆ ಗೊತ್ತಾ.?

    ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್‌‌‌, ತೆಂಗಿನ ತುರಿ – 1ಕಪ್‌, ಬೆಲ್ಲ – 1 ಕಪ್‌‌‌‌, ತುಪ್ಪ – 1 ಕಪ್‌‌‌ಏಲಕ್ಕಿ ಪುಡಿ –…

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಸುದ್ದಿ

    ಗುಡ್‌ ನ್ಯೂಸ್, ಹೈಟೆಕ್ ಬೆಂಗಳೂರಿಗೆ ಮೊದಲ ಬಾರಿಗೆ ಬರಲಿದೆ ಡಬಲ್ ಡೆಕ್ಕರ್ ಮೆಟ್ರೋ,.!

    ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…