ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವರಾತ್ರಿಯ ಈ ಸುದಿನದಂದು ಶಿವನ ಕೃಪೆಯಿಂದ ನಿಮ್ಮ ರಾಶಿಗಳ ಶುಭಫಲ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…

  • ಸುದ್ದಿ

    ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

    ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.  ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು,  ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.