ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…