ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • ಸುದ್ದಿ

    ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದೆ ರೇಷನ್ ಕಾರ್ಡ್: ಆಗಸ್ಟ್ ನಿಂದ ಸಿಗಲ್ಲ ಪಡಿತರ…!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • ಉಪಯುಕ್ತ ಮಾಹಿತಿ

    ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

    ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…