ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • ಆರೋಗ್ಯ

    ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

    ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…