ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

    ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಸುದ್ದಿ

    ನಾಪತ್ತೆಯಾಗಿ ಮೂರು ವರ್ಷದ ನಂತರ ಟಿಕ್ ಟಾಕ್ ನಲ್ಲಿ ಪತ್ತೆಯಾದ ಪತಿ!

    ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…

  • ಆಧ್ಯಾತ್ಮ

    ಮಹಾ ಲಕ್ಷಿ ನಿಮ್ಗೆ ಒಲಿಬೇಕೆಂದ್ರೆ ಈ ಗುಣಗಳನ್ನು ನೀವು ಬಿಡಲೇಬೇಕು!ಮುಂದೆ ಓದಿ ಗೊತ್ತಾಗುತ್ತೆ…….

    ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…