ತಾಜಾ ಸುದ್ದಿ

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    0

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    0

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

News

ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

    ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾರ್ಟ್ ಅಟ್ಯಾಕ್ ಆದ 5 ನಿಮಿಷದ ಒಳಗಡೆ ಈ ಕೆಲಸ ಮಾಡಿದ್ರೆ ಆ ವ್ಯಕ್ತಿ ಬದುಕುವ ಸಾಧ್ಯತೆ ಹೆಚ್ಚು…

    ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ವಿಚಿತ್ರ ಆದರೂ ಸತ್ಯ

    ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

    ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ

    ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್‌ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…