ತಾಜಾ ಸುದ್ದಿ

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    0

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

  • inspirational

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…

  • inspirational

    Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ

    2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್‌ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…

  • inspirational

    ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್

    ಕೆ. ಎಲ್. ರಾಹುಲ್ – ಪೂರ್ಣ ಪರಿಚಯ: ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್ಜನನ: ಏಪ್ರಿಲ್ 18, 1992ಜನ್ಮಸ್ಥಳ: Bengaluruಬೆಳೆದದ್ದು: Mangaluru ಬಾಲ್ಯ ಮತ್ತು ಶಿಕ್ಷಣ ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಕ್ರಿಕೆಟ್ ಜೀವನದ ಆರಂಭ ರಾಹುಲ್…

  • inspirational

    ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!

    ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…

News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • ವಿಚಿತ್ರ ಆದರೂ ಸತ್ಯ

    ಈ ಊರಲ್ಲಿ ಬರೀ ಸುಂದರ ಹುಡುಗಿಯರೇ ಇರೋದು!ಇವರಿಗೆ ಇಷ್ಟ ಆದ್ರೆ ಮಾತ್ರ ಮದುವೆ ಆಗ್ತಾರೆ!ಮಾಡ್ರನ್ ಆಗಿರೋ ಇವರು ಮಾಡೋ ಕೆಲಸ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…

    ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.