ತಾಜಾ ಸುದ್ದಿ

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    0

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…

  • ಸುದ್ದಿ

    “ಬರದ ನಾಡಿಗೆ ಭಗೀರಥನ ಪ್ರಯತ್ನ” ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯನೂರಾರು ಕೆರೆಗಳಿಗೆ ನೀರು…!

    ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…

  • ವಿಧ್ಯಾಭ್ಯಾಸ, ಸರ್ಕಾರದ ಯೋಜನೆಗಳು

    ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಕೆ ..!ತಿಳಿಯಲು ಈ ಲೇಖನ ಓದಿ..

    ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.