ತಾಜಾ ಸುದ್ದಿ

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    0

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    0

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…

  • ವ್ಯಕ್ತಿ ವಿಶೇಷಣ

    ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

    ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • ಉಪಯುಕ್ತ ಮಾಹಿತಿ

    ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

    ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.