ಕಂಡಕ್ಟರಿಲ್ಲದ KSRTC BUS – ಎಲ್ಲಿ ಹೋದ ಕಂಡಕ್ಟರ್
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
881 total views, 4 views today
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
835 total views, 1 views today
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
413,892 total views, 2,214 views today
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…