ತಾಜಾ ಸುದ್ದಿ

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ಆರೋಗ್ಯ

    ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

  • ಸಿನಿಮಾ, ಸುದ್ದಿ

    ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತಿಯ ನಟಿ ಮಯೂರಿ.

    ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…

  • Sports

    ವಿರಾಟ್ ಕೊಹ್ಲಿ ಅವರ ಒಂದು ತಿಂಗಳ ಸಂಬಳ ಎಷ್ಟು ಕೋಟಿ? ನೋಡಿ.

    ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…

  • ಸುದ್ದಿ

    ದುಡ್ಡಿನ ಆಸೆಗಾಗಿ ಹೆಣ್ಣನ್ನು ಅಶ್ಲೀಲವಾಗಿ ತೋರಿಸ್ತೀರಾ…, ‘ಐ ಲವ್ ಯು’ ಟೀಂ ವಿರುದ್ಧ ವೆಂಕಟ್ ಕಿಡಿ…!

    ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…