ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಬೆಳಗಿನ ‘ವಾಕಿಂಗ್’ ವೇಳೆ ಈ ತಪ್ಪುಗಳನ್ನು ಮಾಡಬೇಡಿ..?ಇದರಿಂದ ಆರೋಗ್ಯಕ್ಕಿಂತ ಅನಾರೋಗ್ಯವೇ ಹೆಚ್ಚು…

    ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….

  • inspirational

    Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ

    2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್‌ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…

  • ದೇಶ-ವಿದೇಶ

    ಉಗ್ರ ಸಂಘಟನೆಯ ಮುಕಂಡನನ್ನು ಅಟ್ಟಾಡಿಸಿ ಕೊಂದ ನಮ್ಮ ಹೆಮ್ಮೆಯ ಭಾರತೀಯ ಸೇನೆ

    ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್ ಮುಖಂಡ ಸಬ್ಜಾರ್‍ ಅಹ್ಮದ್‍ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್‍ ವಾನಿ ನಂತರ ಸಬ್ಜಾರ್ ಅಹ್ಮದ್‍ ಹಿಜ್ಬುಲ್‍ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.