ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • ರಾಜಕೀಯ

    20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ..!ಇವರು ಭಾರತದ ಪರಿಶುದ್ಧ ಬಡ ಮುಖ್ಯಮಂತ್ರಿ..!

    ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…