ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….