ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….

  • ಆಧ್ಯಾತ್ಮ

    ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

    ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.