ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ಉಪಯುಕ್ತ ಮಾಹಿತಿ

    ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

    ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…