ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅನಾಹುತ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್‍ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್‍ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್‍ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ವಿಸ್ಮಯ ಜಗತ್ತು

    ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ.ಆದ್ರೆ ಈ ಮಹಿಳೆ ಬಗ್ಗೆ ತಿಳಿದ್ರೆ ನೀವ್ ಶಾಕ್ ಆಗ್ತೀರಾ..!

    ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…