ತಾಜಾ ಸುದ್ದಿ

  • inspirational

    ಅಂಬೇಡ್ಕರ್ 135ನೇ ಜಯಂತಿ 2026

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಪ್ರಮುಖ ಕಾರ್ಯಕ್ರಮಗಳು ಮೆರವಣಿಗೆ ಮತ್ತು ಗೌರವ ಸಮರ್ಪಣೆ ನಗರಗಳಲ್ಲಿ ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ನೀಲಿ ಧ್ವಜಗಳೊಂದಿಗೆ ಭವ್ಯ ಮೆರವಣಿಗೆ ವಿವಿಧ ಸಂಘಟನೆಗಳು, ಯುವಕರು, ವಿದ್ಯಾರ್ಥಿಗಳ ಭಾಗವಹಿಸಿದರು ಅಂಬೇಡ್ಕರ್ ಜಯಂತಿ ದಿನದಲ್ಲಿ ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿ ಮೆರವಣಿಗೆ ನಡೆಸುವುದು ಸಾಮಾನ್ಯ ಪರಂಪರೆ….

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

    ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.