ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…