ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

    ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…

  • ಉಪಯುಕ್ತ ಮಾಹಿತಿ

    ನೀವು ಕೀ ಇಲ್ಲದೆಯೇ ಬೀಗವನ್ನು ತೆರೆಯಬಹುದು..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.