ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಆ ಆರೋಪವನ್ನು ಪ್ರೂವ್ ಮಾಡಿದ್ರೆ ಮಂಡ್ಯ ಅಲ್ಲ, ರಾಜ್ಯವನ್ನೇ ಬಿಟ್ಟು ಹೋಗ್ತೀನಿ ಎಂದು ದಳಪತಿಗಳಿಗೆ ಸವಾಲು ಹಾಕಿದ ಯಶ್.!?

    ನಾನು ಜೆಡಿಎಸ್​​ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • ಆರೋಗ್ಯ

    ಹಲವು ಸಮಸ್ಯೆಗಳಿಗೆ ರಾಮಭಾಣ ಖರಬೂಜ ಹಣ್ಣು. ಈ ಹಣ್ಣಿನ

    ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು