ತಾಜಾ ಸುದ್ದಿ

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    0

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಚಾಲಕನಿಲ್ಲದ ವಿಮಾನ!!!

    ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.

  • ಉಪಯುಕ್ತ ಮಾಹಿತಿ

    ಕನ್ಯಾದಾನ ಯೋಜನೆ ಅಡಿಯಲ್ಲಿ ದಿನಾಲೂ 121 ರೂಪಾಯಿ ಇನ್ವೆಸ್ಟ್ಮೆಂಟ್ ಮಾಡಿದ್ರೆ ಸಿಗುತ್ತೆ 27 ಲಕ್ಷ ರೂಪಾಯಿಗಳು..!

    ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…

  • ಸ್ಪೂರ್ತಿ

    ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿ ಎಲ್ಲರಿಗೂ ಆದರ್ಶವಾದ ಜಿಲ್ಲಾಧಿಕಾರಿ..!

    ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…