ತಾಜಾ ಸುದ್ದಿ

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    0

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

    ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…