ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

    ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋಡಿ…!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….

  • Health

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನಿ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.

  • inspirational

    ಮಂಗಳ ಗ್ರಹ

    ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…