ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೇವಲ ಕೆಲವೇ ದಿನಗಳಲ್ಲಿ ನಿಮ್ಮ ದೇಹದ ತೂಕ ಕಡಿಮೆಯಾಗುತ್ತೆ ಈ ಒಂದು ಚಮಚ ಜೀರಿಗೆಯಿಂದ..!ಹೇಗೆಂದು ತಿಳಿಯಲು ಈ ಮಾಹಿತಿ ನೋಡಿ…

    ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…