ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ..

    ಗುರುವಾರ, 05/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ  ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…

  • ಸಿನಿಮಾ

    ಶಾಕಿಂಗ್ ನ್ಯೂಸ್, ಪ್ರಥಮ್ ನಿಂದ ಲೈವ್ ಪ್ರೇಮ ಪತ್ರ ! ಯಾರಿಗೆ? ಏನಾಯಿತು?

    ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.