ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಸುದ್ದಿ

    ಅಮ್ಮ ನೀನು ಎಲ್ಲಿರುವೆ.?ನಿನ್ನ ಕಂದ ಜೀವಂತವಾಗಿರುವನು..ನನ್ನ ಬಳಿಗೆ ಬಾ..ಮುಂದೆ ಓದಿ ಆ ತಾಯಿಗೆ ತಲಪುವವರೆಗೂ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ  ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ದೇಶ-ವಿದೇಶ

    ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

    ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್