ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.