ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಉಪಯುಕ್ತ ಮಾಹಿತಿ, ಸಿನಿಮಾ

    ತನ್ನ ನೆಚ್ಚಿನ ನಟಿಯ ಮೇಲಿನ ಆಭಿಮಾನದಿಂದ,ಹೇಗಿದ್ದವಳು ,ಹೇಗಾಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.

  • ಸುದ್ದಿ

    ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…