ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಅರ್ಧನಾರೀಶ್ವರನನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯದಲ್ಲಿ ಏನಿದೆ ಎಂದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…