ತಾಜಾ ಸುದ್ದಿ

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    0

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    0

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

    ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • ಸುದ್ದಿ

    ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

    ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.  ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…