ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…