ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಸುದ್ದಿ

    ಹೊರಬಿತ್ತು ರಾಮ ಸೇತುವಿನ ನಿಗೂಡ ರಹಸ್ಯ..!ಅಮೇರಿಕಾದ ನಾಸಾ ವಿಜ್ಞಾನಿಗಳು ಹೇಳಿದ ಸತ್ಯ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.