ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…

  • ವೀಡಿಯೊ ಗ್ಯಾಲರಿ

    ಕೇವಲ 3 ನಿಮಿಷದ ಈ ವಿಡಿಯೋ ಆಸ್ಕರ್ ಗೆದ್ದಿದೆ.!ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.!ನೋಡಿ ಹೆಚ್ಚೆಚ್ಚು ಶೇರ್ ಮಾಡಿ…

    ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…