ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…