ತಾಜಾ ಸುದ್ದಿ

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    0

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಸುದ್ದಿ

    ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ….ಧೂರು ದಾಕಲು….!

    ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.