ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ದೇಶ-ವಿದೇಶ

    ಮೋದಿ ಸರ್ಕಾರದ ಹೊಸ ಶಾಕ್ !!!

    ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…