ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಸಿನಿಮಾ, ಸ್ಪೂರ್ತಿ

    ಲ್ಯಾಟಿನ್ ಅಮೆರಿಕದಲ್ಲಿ ಬಿಹಾರದ ಈ ಹುಡುಗ ಹಾಲಿವುಡ್ ಸೂಪರ್ ಸ್ಟಾರ್‌‌‌..!ತಿಳಿಯಲು ಈ ಲೇಖನ ಓದಿ..

    ಸಿನಿಮಾದಲ್ಲಿ ಸೂಪರ್ ಸ್ಟಾರ್‌ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್‌‌‌, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್‌‌ಗೆ ಬಾಲಿವುಡ್‌‌ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.