ತಾಜಾ ಸುದ್ದಿ

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    0

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    0

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…