ತಾಜಾ ಸುದ್ದಿ

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    0

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    0

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ದೇಶ-ವಿದೇಶ

    ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

    ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.

  • ಸುದ್ದಿ

    ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

    ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…