ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ಉಪಯುಕ್ತ ಮಾಹಿತಿ

    ಎಲ್ಲಾ ಡಾಕ್ಟರ್ಸ್ ಬಿಳಿ ಬಣ್ಣದ ಬಟ್ಟೆಯನ್ನೇ ಯಾಕೆ ಧರಿಸುತ್ತಾರೆ, ನೋಡಿ ಬಿಳಿ ಬಣ್ಣದ ರಹಸ್ಯ.

    ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…

  • ಉಪಯುಕ್ತ ಮಾಹಿತಿ

    ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

    ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • ಆರೋಗ್ಯ

    ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

    ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.